EPISODE · Jul 28, 2026 · 7 MIN
#19 ಮೀಸಲಾತಿಗೆ ಕೊನೆ ಎಂದು? - ಸದ್ಗುರು ಖಡಕ್ ಉತ್ತರ
from ಸದ್ಗುರು ಕನ್ನಡ Sadhguru Kannada · host Sadhguru Kannada
ಭಾರತದಲ್ಲಿರುವ ಜಾತಿ ಆಧಾರಿತ ಮೀಸಲಾತಿಯ ಅವಶ್ಯಕತೆ ಇನ್ನೂ ಇದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಬ್ರಿಟಿಷರ ಕಾಲದಲ್ಲಿ ಈ ಭೇದಭಾವ ಹೇಗೆ ಮಿತಿ ಮೀರಿತು ಎಂದು ತಿಳಿಸುತ್ತಾರೆ.ಮೀಸಲಾತಿ ಇಂದಿಗೂ ಅಗತ್ಯವಾಗಿರುವುದಕ್ಕೆ ಕಾರಣ ವಿವರಿಸುತ್ತಾ, ಮುಂದಿನ ತಲೆಮಾರಿನಲ್ಲಿ ಅದು ಕಡಿಮೆ ಆಗಬೇಕು ಎನ್ನುತ್ತಾರೆ. English video: • Is It Time to End Reservations in India? |... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
#19 ಮೀಸಲಾತಿಗೆ ಕೊನೆ ಎಂದು? - ಸದ್ಗುರು ಖಡಕ್ ಉತ್ತರ
No transcript for this episode yet
Similar Episodes
No similar episodes found.