EPISODE · Jun 26, 2026 · 14 MIN
#5 ಸಾವಿನ ರಹಸ್ಯ ತಿಳಿಯಲು ಸದ್ಗುರು ಮಾಡಿದ ಮಾರಣಾಂತಿಕ ಪ್ರಯೋಗ
from ಸದ್ಗುರು ಕನ್ನಡ Sadhguru Kannada · host Sadhguru Kannada
ಸದ್ಗುರುಗಳು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಬಾಟಲಿಯೊಳಗೆ ದೆವ್ವಗಳನ್ನು ಹಿಡಿದಿಟ್ಟಿದ್ದೇನೆ ಎನ್ನುವ ತಾಂತ್ರಿಕನ ಬಗ್ಗೆ, ದೆವ್ವಗಳಿಗೆ ರಕ್ತವುಣಿಸುತ್ತಿದ್ದ ಒಬ್ಬಾತನ ಬಗ್ಗೆ ಹೇಳುತ್ತಾರೆ. ಜೊತೆಗೆ ಸಾವನ್ನು ಅರ್ಥಮಾಡಿಕೊಳ್ಳಲು ತಾವು ತೊಂಭತ್ತೆಂಟು ನಿದ್ದೆಯ ಮಾತ್ರೆಗಳನ್ನು ಸೇವಿಸಿದ ಘಟನೆಯ ಬಗ್ಗೆಯೂ ವಿವರಿಸುತ್ತಾರೆ. ಜೀವನವನ್ನು ವಿವೇಚನೆಯಿಂದ ಯೋಜಿಸಿಕೊಳ್ಳಲು ನಮಗೆ ನಮ್ಮ ನಶ್ವರತೆಯ ಅರಿವಿರುವುದು ತುಂಬಾ ಮುಖ್ಯ ಎನ್ನುತ್ತಾರೆ ಸದ್ಗುರುಗಳು. English video: • Sadhguru’s Experiment with Death | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
What this episode covers
ಸದ್ಗುರುಗಳು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಬಾಟಲಿಯೊಳಗೆ ದೆವ್ವಗಳನ್ನು ಹಿಡಿದಿಟ್ಟಿದ್ದೇನೆ ಎನ್ನುವ ತಾಂತ್ರಿಕನ ಬಗ್ಗೆ, ದೆವ್ವಗಳಿಗೆ ರಕ್ತವುಣಿಸುತ್ತಿದ್ದ ಒಬ್ಬಾತನ ಬಗ್ಗೆ ಹೇಳುತ್ತಾರೆ. ಜೊತೆಗೆ ಸಾವನ್ನು ಅರ್ಥಮಾಡಿಕೊಳ್ಳಲು ತಾವು ತೊಂಭತ್ತೆಂಟು ನಿದ್ದೆಯ ಮಾತ್ರೆಗಳನ್ನು ಸೇವಿಸಿದ ಘಟನೆಯ ಬಗ್ಗೆಯೂ ವಿವರಿಸುತ್ತಾರೆ. ಜೀವನವನ್ನು ವಿವೇಚನೆಯಿಂದ ಯೋಜಿಸಿಕೊಳ್ಳಲು ನಮಗೆ ನಮ್ಮ ನಶ್ವರತೆಯ ಅರಿವಿರುವುದು ತುಂಬಾ ಮುಖ್ಯ ಎನ್ನುತ್ತಾರೆ ಸದ್ಗುರುಗಳು. English video: • Sadhguru’s Experiment with Death | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
NOW PLAYING
#5 ಸಾವಿನ ರಹಸ್ಯ ತಿಳಿಯಲು ಸದ್ಗುರು ಮಾಡಿದ ಮಾರಣಾಂತಿಕ ಪ್ರಯೋಗ
No transcript for this episode yet
Similar Episodes
Jun 25, 2026 ·1m
Jun 24, 2026 ·10m
Jun 23, 2026 ·1m