EPISODE · Jul 9, 2026 · 10 MIN
#9 ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಗಾಗಿ ನರೇಂದ್ರ ಮೋದಿಯವರ
from ಸದ್ಗುರು ಕನ್ನಡ Sadhguru Kannada · host Sadhguru Kannada
ದೇವಾಲಯಗಳ ಪ್ರಾಣಪ್ರತಿಷ್ಠಾಪನೆಯ ಹಿಂದಿನ ಆಳವಾದ ವಿಜ್ಞಾನದ ಮೇಲೆ ಸದ್ಗುರುಗಳು ಬೆಳಕು ಚೆಲ್ಲುತ್ತಾರೆ. ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ 11 ದಿನಗಳ ಅನುಷ್ಠಾನವನ್ನು ಶ್ಲಾಘಿಸುತ್ತಾರೆ. ರಾಮರಾಜ್ಯದ ನಿಜವಾದ ಅರ್ಥವನ್ನು ವಿವರಿಸುತ್ತಾ, ರಾಮರಾಜ್ಯವನ್ನು ಸ್ಥಾಪಿಸಲು ನಾವೆಲ್ಲರೂ ಏಕೆ ಶ್ರಮಿಸಬೇಕು ಎನ್ನುವುದನ್ನು ಕೂಡ ತಿಳಿಸಿಕೊಡುತ್ತಾರೆ. English video: • Sadhguru on Prime Minister Narendra Modi’s... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
#9 ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಗಾಗಿ ನರೇಂದ್ರ ಮೋದಿಯವರ
No transcript for this episode yet
Similar Episodes
No similar episodes found.