EPISODE · Nov 1, 2020 · 5 MIN
ಆಲಿಸಿ: ಬನ್ನಿ ನಮಿಸೋಣ ಕನ್ನಡ ತಾಯಿಗೆ
from Upayuktha Radio · host Upayuktha News
ಕನ್ನಡ ನಮ್ಮ ಭಾಷೆ, ನಮ್ಮ ಬದುಕು ಅಷ್ಟೇ ಅಲ್ಲ ನಮ್ಮ ಉಸಿರು... ಕನ್ನಡ ಭಾಷೆಯ ಉಳಿವು ಇತಿಹಾಸಕ್ಕೂ, ಭವಿಷ್ಯಕ್ಕೂ ಸಲ್ಲುವ ವರ್ತಮಾನದ ಸೇವೆಯಾಗಬೇಕು. ಯುವಜನತೆಯ ಕೈಂಕರ್ಯವೇ ಭಾಷೆಯನ್ನು ಉಳಿಸುವ ಮಹತ್ತಮ ದಾರಿಯಾಗಿದೆ. ಈ ನಿಟ್ಟಿನಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನ ಶಿಕ್ಷಕಿಯಾಗಿರುವ ಶ್ರೀಮತಿ ವಾರಿಜಾಕ್ಷಿ ಯಶ್ ಅವರು ವಿದ್ಯಾರ್ಥಿಗನ್ನು ಉದ್ದೇಶಿಸಿ ಮಾತನಾಡುತ್ತ ಕನ್ನಡಾಂಬೆಗೆ ಸಲ್ಲಿಸಿದ ನುಡಿ ನಮನ ಇಲ್ಲಿದೆ. ಉಪಯುಕ್ತ ನ್ಯೂಸ್ ತನ್ನ ಪಾಡ್ಕಾಸ್ಟ್ ವೇದಿಕೆಯ ಮೂಲಕ ಇದನ್ನು ಪ್ರಸಾರ ಮಾಡುತ್ತಿದೆ. ಆಲಿಸಿ:
Embed this episode
NOW PLAYING
ಆಲಿಸಿ: ಬನ್ನಿ ನಮಿಸೋಣ ಕನ್ನಡ ತಾಯಿಗೆ
No transcript for this episode yet
Similar Episodes
No similar episodes found.
Similar Podcasts
No similar podcasts found.