EPISODE · Aug 11, 2026 · 1H 8M
ಅಗ್ನಿಯೊಡನೆ ಮಾತುಕಥೆ - ಅನ್ನಂ ಬ್ರಹ್ಮ 13 | Dialogue with Internal Fire - Annam Brahma 13
from SriRamachandrapura Matha · host SriRamachandrapura Matha
ಅನ್ನಬ್ರಹ್ಮ ಚಾತುರ್ಮಾಸ್ಯ|| ಅನ್ನಂ ಬ್ರಹ್ಮೇತಿ ವ್ಯಜಾನಾತ್ ||ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಚಾತುರ್ಮಾಸ್ಯ ಪರ್ವಕಾಲದಲ್ಲಿ ಇಹಕ್ಕೂ ಪರಕ್ಕೂ ಪರಮ ಸಾಧನವಾದ ಆಹಾರದ ಕುರಿತು ಜ್ಞಾನೋದ್ದೀಪನಗೊಳಿಸಲು ಅನುಗ್ರಹಿಸುತ್ತಿರುವ ಪ್ರವಚನ ಮಾಲಿಕೆ ~ "ಅನ್ನಂ ಬ್ರಹ್ಮ"ಪ್ರವಚನ ಬಿಂದುಗಳು:*ನಾವು ಮೃತರಾದ ಅನಂತರ ನಮ್ಮ ಧಾತುವಿನಲ್ಲಿ ಸೇರಿಕೊಂಡ ಪಾಪವು ನಮ್ಮೊಂದಿಗೆ ಬರುವುದೇ?; ಬರುವುದಿಲ್ಲವೇ?*ಹಸಿವಾಗದಂತೆ ಉಪವಾಸ ಹೇಗೆ ಮಾಡುವುದು?*ಜಠರಾಗ್ನಿಯನ್ನು, ಪ್ರಾಣವನ್ನು ಸರಿಯಾಗಿಟ್ಟುಕೊಂಡರೆ ಅದು ನಾವು ಹೇಳಿದಂತೆ ಕೇಳುತ್ತದೆ*ಮನಸ್ಸು ಕೊರಗಿದಾಗ ಜಠರಾಗ್ನಿಯು ಸೊರಗುತ್ತದೆ!!*ಮನಸ್ಸಿನ ಮೂಲಕವಾಗಿ ಹಸಿವನ್ನು, ಉಪವಾಸವನ್ನು ನಿಯಂತ್ರಿಸಬಹುದು*ನಿರಾಹಾರದ ಉದ್ದೇಶವೇ "ತಮಸೋ ಮಾ ಜ್ಯೋತಿರ್ಗಮಯ"!*ಪೂಜೆ ಅಥವಾ ಅನುಷ್ಠಾನದ ಮೊದಲು ಆಹಾರ ಸೇವಿಸಬಾರದು.., ಏಕೆ?*ಉಪವಾಸವೆಂದರೆ ಶರೀರ ಶೋಷಣೆಯಲ್ಲ; ಉಪವಾಸವೆಂದರೆ ದುರ್ಗುಣಗಳನ್ನು ಬಿಡಬೇಕು; ಸದ್ಗುಣಗಳ ಸಹವಾಸ ಮಾಡಬೇಕು*"Brunch" - ಮಕ್ಕಳನ್ನು ಬಿಟ್ಟು ಎಲ್ಲರೂ ಪಾಲಿಸಬೇಕಾದ ನಿಯಮ*ಉಪವಾಸವನ್ನು ಮಾರ್ಗದರ್ಶನವಿಲ್ಲದೆ ಮಾಡಕೂಡದು!10-08-2026ಅಶೋಕೆ, ಗೋಕರ್ಣAnnabrahma Chaturmasya|| Annam Brahmeti Vyajānāt ||During the holy season of Chaturmasya, Paramapujya Srimajjagadguru Shankaracharya SriSri Raghaveshwara Bharathi Mahaswamiji is graciously blessing devotees with the discourse series "Annam Brahma" inspiring a deeper understanding of food as the supreme means for both worldly and spiritual well-being.
Embed this episode
NOW PLAYING
ಅಗ್ನಿಯೊಡನೆ ಮಾತುಕಥೆ - ಅನ್ನಂ ಬ್ರಹ್ಮ 13 | Dialogue with Internal Fire - Annam Brahma 13
No transcript for this episode yet
Similar Episodes
No similar episodes found.
Similar Podcasts
No similar podcasts found.