EPISODE · Sep 13, 2024 · 57 MIN
ಅನಾವರಣ ಚಾತುರ್ಮಾಸ್ಯ - ದಿನ 54: ದೈವಜ್ಞರ ಪ್ರಮುಖ ಆಯುಧ - ಕವಡೆ!
from SriRamachandrapura Matha · host SriRamachandrapura Matha
* ಬೃಹಜ್ಜಾತಕ, ಪ್ರಶ್ನೆಮಾರ್ಗಗಳಂತಹ ಗ್ರಂಥಗಳೆಲ್ಲ ಮೂಲತಃ ದೇವನಾಗರಿ ಲಿಪಿಯಲ್ಲಿವೆ. ಹಾಗಾಗಿ ಬೇರೆ ಭಾಷೆಗಳಲ್ಲಿ ಪ್ರಶ್ನೆ ಕೇಳಿದಾಗ ಫಲನಿರೂಪಣೆ ಸಮರ್ಪಕವಾಗಿರಲು ಸಾಧ್ಯವೇ? * ಆಂಗ್ಲಭಾಷೆಯಲ್ಲಿ ಪ್ರಶ್ನೆ ಕೇಳಿದರೆ ಅದನ್ನು ಗಣಗಳಾಗಿ ಪರಿಗಣಿಸಿ ಫಲನಿರೂಪಣೆ ಹೇಗೆ? * ಅಕ್ಷರಗಳು ಬಂದಿದ್ದೆಲ್ಲಿಂದ? * ವಿದೇಶದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ಭಾರತದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ವ್ಯತ್ಯಾಸವಿದೆಯೇ? * ದೇಶ ಬೇರೆಯಾದ ಕೂಡಲೇ ಕಾಲವೂ ಕೂಡ ಬೇರೆಯಾಗುವುದು! * ದೈವಜ್ಞರ ಪ್ರಮುಖ ಆಯುಧ - ಕವಡೆ! * ಸತೀದೇವಿಯ ಆಭರಣಗಳೇ ಸಮುದ್ರದಲ್ಲಿ ವಿಸರ್ಜಿತವಾಗಿ ಕವಡೆಗಳಾದವು ಎನ್ನುವುದು ಪ್ರತೀತಿ! * ಕವಡೆಗಳ ಗಾತ್ರ ಬದಲಾಗುವುದೇ? * ಕವಡೆಗಳಿಂದ ಲಗ್ನಸಾಧನೆ -ಶ್ರೀಸಂದೇಶ 12-09-2024 #ಅನಾವರಣ_ಚಾತುರ್ಮಾಸ್ಯ - ದಿನ 54 #Chaturmasya
Embed this episode
NOW PLAYING
ಅನಾವರಣ ಚಾತುರ್ಮಾಸ್ಯ - ದಿನ 54: ದೈವಜ್ಞರ ಪ್ರಮುಖ ಆಯುಧ - ಕವಡೆ!
No transcript for this episode yet
Similar Episodes
No similar episodes found.
Similar Podcasts
No similar podcasts found.