EPISODE · Dec 5, 2024 · 5 MIN
ಅಂಗವಿಕಲ ಮಕ್ಕಳಿಗೆ ಈ ಸಂಘರ್ಷಗಳೇಕೆ?
from ಸದ್ಗುರು ಕನ್ನಡ Sadhguru Kannada · host Sadhguru Kannada
ಹುಟ್ಟುವಾಗಲೇ ವಿಕಲಾಂಗತೆಯನ್ನು ಹೊಂದಿರುವ ಮಗುವಿನ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ನರಳಾಟವು ವಿಕಲತೆಗೆ ಸಂಬಧಿಸಿದ್ದಲ್ಲ ಎನ್ನುತ್ತಾರೆ. “ವೈಕಲ್ಯದೊಂದಿಗೆ ಹುಟ್ಟಿರುವುದೆಂದರೆ ಆ ಮಗುವು ಒಂದು ರೀತಿ ವಿಶೇಷವಾದದ್ದು. ವಾಸ್ತವಿಕವಾಗಿ ಮಗುವು ಆ ಸಂಗತಿಯನ್ನು ನರಳುವುದಿಲ್ಲ, ತಮ್ಮ ಮಗುವು ಬೇರೆ ಮಕ್ಕಳ ರೀತಿ ಇಲ್ಲ ಎಂದು ತಂದೆತಾಯಿಯರು ನರಳುತ್ತಾರೆ. ನರಳಾಟ ಬೇರೆಯವರಿಂದಾಗಿ ಉಂಟಾಗುವುದಿಲ್ಲ, ಮೂಲಭೂತವಾಗಿ ಅದು ಸಂಗತಿಗಳು ನೀವು ಬಯಸಿದಂತೆ ಆಗಲಿಲ್ಲ ಎನ್ನುವ ಕಾರಣಕ್ಕೆ ಉಂಟಾಗುತ್ತದೆ” ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಅಂಗವಿಕಲ ಮಕ್ಕಳಿಗೆ ಈ ಸಂಘರ್ಷಗಳೇಕೆ?
No transcript for this episode yet
Similar Episodes
No similar episodes found.