EPISODE · Dec 12, 2024 · 8 MIN
ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ?
from ಸದ್ಗುರು ಕನ್ನಡ Sadhguru Kannada · host Sadhguru Kannada
ಅಸ್ತಿತ್ವದ ಸ್ವರೂಪವನ್ನು ಪರಿಶೋಧಿಸಲು ಅತ್ಯಂತ ಪ್ರಾಯೋಗಿಕವಾದ ದಾರಿ ಅಂದರೆ ಅಂತರ್ಮುಖರಾಗುವುದು ಎನ್ನುವ ಅಂಶವನ್ನು ಸ್ಪಷ್ಟಪಡಿಸಲು ಸದ್ಗುರುಗಳು ಹಿಂದೂ ಪುರಾಣಗಳಲ್ಲಿನ ವೈಜ್ಞಾನಿಕ ಪರಿಶೋಧನೆಗಳ ಬಗ್ಗೆ ಮಾತನಾಡುತ್ತಾರೆ. ಹಾಗೆಯೇ ಮೊದಲ ಪರಮಾಣು ಸ್ಫೋಟದ ನಂತರ ಅಮೇರಿಕಾದ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್ಹೈಮರ್ ಭಗವದ್ಗೀತೆಯ ಸಾಲುಗಳನ್ನು ಉಲ್ಲೇಖಿಸಿದ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ?
No transcript for this episode yet
Similar Episodes
No similar episodes found.