EPISODE · Jan 7, 2025 · 7 MIN
ಭಯವು ಹೊಸ ಸಾಧ್ಯತೆಗಳಿಗೆ ಅಡ್ಡಿಯಾಗಿದೆಯೇ
from ಸದ್ಗುರು ಕನ್ನಡ Sadhguru Kannada · host Sadhguru Kannada
ಬಹುತೇಕ ಮನುಷ್ಯರು ಆತ್ಮವಿಶ್ವಾಸದಿಂದ ಸಾಗುವುದಿಲ್ಲ. ನರಳಾಟದ ಭಯದಿಂದ ಹಿಮ್ಮೆಟ್ಟುತ್ತಾರೆ. ಭಯದಿಂದಾಗಿ ಗರಿಷ್ಠ ಸಾಮರ್ಥ್ಯವನ್ನು ತಲುಪೋ ಸಹಜವಾದ ಹಂಬಲದ ವಿರುದ್ದ ಸಾಗಿದರೆ ಮಾನವನಾಗಿರುವುದರ ಅಗಾಧ ಸಾಧ್ಯತೆ ಕೈತಪ್ಪಿ ಹೋಗುವುದು ಎಂದು ಸದ್ಗುರುಗಳು ಹೇಳುತ್ತಾರೆ. ಈ ವೀಡಿಯೋದಲ್ಲಿ ಆಂತರಿಕ ನಿರ್ವಹಣೆಯ ಬಗ್ಗೆ ಚರ್ಚಿಸುತ್ತಾ ಯೋಚನೆ ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಸಿಕೊಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಭಯವು ಹೊಸ ಸಾಧ್ಯತೆಗಳಿಗೆ ಅಡ್ಡಿಯಾಗಿದೆಯೇ
No transcript for this episode yet
Similar Episodes
No similar episodes found.