ಜೀವಂತ ಗುರುವಿನ ಮಹತ್ವವೇನು? Significance of a Live Guru - Sadhguru Kannada episode artwork

EPISODE · Jul 6, 2023 · 12 MIN

ಜೀವಂತ ಗುರುವಿನ ಮಹತ್ವವೇನು? Significance of a Live Guru - Sadhguru Kannada

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅವರಿಗೆ ಒಂದು ಕಲ್ಲು ಕೂಡ ಗುರುವಾಗಬಹುದು. ಅಂತಹವರು ಅಪರೂಪ. ಆದರೆ ತಮ್ಮದೇ ಮನಸ್ಸಿನಿಂದ ತುಂಬಿ ಹೋಗಿರುವ ಹೆಚ್ಚಿನವರಿಗೆ ಈ ಸರ್ವವ್ಯಾಪೀ ದೈವತ್ವವು ಅನುಭವಕ್ಕೆ ಬರದಿರಬಹುದು. ಅವರಿಗೆ ಅನುಭವಕ್ಕೆ ಬರುವಂತೆ ಮಾಡಲು ಒಂದು ರೀತಿಯ ಶಕ್ತಿಸ್ಥಿತಿಯನ್ನು ಏರ್ಪಡಿಸಬೇಕಾಗುತ್ತದೆ. ಆದ್ದರಿಂದ ದೇವಸ್ಥಾನ, ಧ್ಯಾನ, ಜೀವಂತ ಗುರು ಇತ್ಯಾದಿಗಳು ಅವರಿಗೆ ಬೇಕಾಗುತ್ತವೆ. ಅದೂ ಅಲ್ಲದೆ ತಮ್ಮದೇ ಮನಸ್ಸಿನಿಂದ ತುಂಬಿಹೋಗಿರುವವರಿಗೆ ಅವರನ್ನು ಸತತವಾಗಿ ಸರಿದಾರಿಯಲ್ಲಿಡಲು ಅವರಿಗಿಂತ ಜಾಣ ಮನಸ್ಸು ಬೇಕು. ದೇಹತ್ಯಾಗ ಮಾಡಿರುವ ಗುರುವಿನೊಂದಿಗೆ ಅದು ಸಾಧ್ಯವಿಲ್ಲ. ಆದ್ದರಿಂದ ದೇಹತ್ಯಾಗ ಮಾಡಿದಂತಹ ಗುರುಗಳು ಅವರಿಗೆ ಒಂದು ಪ್ರೇರಣೆಯಾಗಬಹುದಷ್ಟೆ ಹೊರತು ಮಾರ್ಗದರ್ಶಕರಲ್ಲ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅವರಿಗೆ ಒಂದು ಕಲ್ಲು ಕೂಡ ಗುರುವಾಗಬಹುದು. ಅಂತಹವರು ಅಪರೂಪ. ಆದರೆ ತಮ್ಮದೇ ಮನಸ್ಸಿನಿಂದ ತುಂಬಿ ಹೋಗಿರುವ ಹೆಚ್ಚಿನವರಿಗೆ ಈ ಸರ್ವವ್ಯಾಪೀ ದೈವತ್ವವು ಅನುಭವಕ್ಕೆ ಬರದಿರಬಹುದು. ಅವರಿಗೆ ಅನುಭವಕ್ಕೆ ಬರುವಂತೆ ಮಾಡಲು ಒಂದು ರೀತಿಯ ಶಕ್ತಿಸ್ಥಿತಿಯನ್ನು ಏರ್ಪಡಿಸಬೇಕಾಗುತ್ತದೆ. ಆದ್ದರಿಂದ ದೇವಸ್ಥಾನ, ಧ್ಯಾನ, ಜೀವಂತ ಗುರು ಇತ್ಯಾದಿಗಳು ಅವರಿಗೆ ಬೇಕಾಗುತ್ತವೆ. ಅದೂ ಅಲ್ಲದೆ ತಮ್ಮದೇ ಮನಸ್ಸಿನಿಂದ ತುಂಬಿಹೋಗಿರುವವರಿಗೆ ಅವರನ್ನು ಸತತವಾಗಿ ಸರಿದಾರಿಯಲ್ಲಿಡಲು ಅವರಿಗಿಂತ ಜಾಣ ಮನಸ್ಸು ಬೇಕು. ದೇಹತ್ಯಾಗ ಮಾಡಿರುವ ಗುರುವಿನೊಂದಿಗೆ ಅದು ಸಾಧ್ಯವಿಲ್ಲ. ಆದ್ದರಿಂದ ದೇಹತ್ಯಾಗ ಮಾಡಿದಂತಹ ಗುರುಗಳು ಅವರಿಗೆ ಒಂದು ಪ್ರೇರಣೆಯಾಗಬಹುದಷ್ಟೆ ಹೊರತು ಮಾರ್ಗದರ್ಶಕರಲ್ಲ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

NOW PLAYING

ಜೀವಂತ ಗುರುವಿನ ಮಹತ್ವವೇನು? Significance of a Live Guru - Sadhguru Kannada

0:00 12:27

No transcript for this episode yet

We transcribe on demand. Request one and we'll notify you when it's ready — usually under 10 minutes.

Inspired Evolution with Amrit Sandhu 🙏🏻 Amrit Sandhu Life is Spiritual. This Podcast is Your Guide. 🕊️🙏🏽Lessons from the world’s leading voices in spirituality, consciousness, and personal growth with Amrit Sandhu. Including guests like Eckhart Tolle, Sadhguru, Dr. Joe Dispenza, Deepak Chopra, Marianne Williamson, Dr. Gabor Maté, Gregg Braden, Byron Katie, Gary Zukav, Neale Donald Walsch, and more.Watch The Full Video Interviews on YouTube: https://youtube.com/c/inspiredevolutionFollow for Short Nuggets on Instagram: https://www.instagram.com/inspired_evolution/Support this show http://supporter.acast.com/inspiredevolution. Hosted on Acast. See acast.com/privacy for more information. AraliKatte ಅರಳಿಕಟ್ಟೆ AraliKatte AraliKatte is a Kannada podcast series where Mukund, Supreeth and Vasuki discuss the topics they are interested in but are not totally qualified in. ಅರಳಿಕಟ್ಟೆ ಒಂದು ಕನ್ನಡ ಪಾಡ್ ಕಾಸ್ಟ್ ಸರಣಿ. ಇದರಲ್ಲಿ ಮುಕುಂದ್, ಸುಪ್ರೀತ್ ಮತ್ತು ವಾಸುಕಿ ತಾವು ಆಸಕ್ತಿ ಹೊಂದಿರುವ ಆದರೆ ಸಂಪೂರ್ಣವಾಗಿ ಅರ್ಹತೆ ಹೊಂದಿಲ್ಲದ ವಿಷಯಗಳನ್ನು ಚರ್ಚಿಸುತ್ತಾರೆ. Bhagavad Gita in Kannada; ಕನ್ನಡದಲ್ಲಿ ಭಗವದ್ಗೀತೆ Shivaswamy KV Bhagavad Gita in Kannada narrated by Shivaswamy from Shivamogga. Bhagavad Gita Kannada Yatharth Geeta

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 12 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on July 6, 2023.

What is this episode about?

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು...

Can I download this ಸದ್ಗುರು ಕನ್ನಡ Sadhguru Kannada episode?

Yes, you can download this episode by clicking the download button on the episode player, or subscribe to the podcast in your preferred podcast app for automatic downloads.
URL copied to clipboard!