EPISODE · Apr 11, 2023 · 11 MIN
ಮಾನಸಿಕ ಖಿನ್ನತೆ - ಏಕೆ? ಹೇಗೆ?
from ಸದ್ಗುರು ಕನ್ನಡ Sadhguru Kannada · host Sadhguru Kannada
ತೀವ್ರವಾದ ಆಲೋಚನೆ ಮತ್ತು ಭಾವನೆಗಳನ್ನು ತಪ್ಪು ದಿಕ್ಕಿನಲ್ಲಿ ಹುಟ್ಟು ಹಾಕುವುದರಿಂದ ಅವು ನಮ್ಮ ವಿರುದ್ಧವಾಗಿ ಕೆಲಸ ಮಾಡುತ್ತವೆ. ಮಾನಸಿಕ ಖಿನ್ನತೆ ಉಂಟಾಗುವುದು ಇದರಿಂದ ಎಂದು ಸದ್ಗುರುಗಳು ಈ ವ್ಯಾಪಕ ಸಮಸ್ಯೆಯ ಮೇಲೆ ಇಲ್ಲಿ ಬೆಳಕು ಚೆಲ್ಲುತ್ತಾರೆ. ಪ್ರಪಂಚದಲ್ಲಿರುವ ಎಲ್ಲಾ ರೀತಿಯ ಖಾಯಿಲೆಗಳಲ್ಲಿ ೭೦% ಖಾಯಿಲೆಗಳು ಸ್ವಯಂಕೃತವಾದವು ಎಂದವರು ಹೇಳುತ್ತಾರೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
Embed this episode
NOW PLAYING
ಮಾನಸಿಕ ಖಿನ್ನತೆ - ಏಕೆ? ಹೇಗೆ?
No transcript for this episode yet
Similar Episodes
No similar episodes found.