EPISODE · Jun 6, 2025 · 6 MIN
ನಿರೀಕ್ಷೆಯ ವಾಕ್ಯ - 07.06.2025
from New Hope TV Kannada
ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. Daniel / ದಾನಿಯೇಲನು 6 : 19 - 23Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7thJune #Junepromiseword #promisewordfortoday #todaysmotivation #Daniel6v19
Embed this episode
NOW PLAYING
ನಿರೀಕ್ಷೆಯ ವಾಕ್ಯ - 07.06.2025
No transcript for this episode yet
Similar Episodes
No similar episodes found.
Similar Podcasts
No similar podcasts found.