EPISODE · Aug 27, 2024 · 4 MIN
ನಿರೀಕ್ಷೆಯ ವಾಕ್ಯ - 28.08.24
from New Hope TV Kannada
ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು. Matthew / ಮತ್ತಾಯ 14 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew14v22 #28August2024 #promisewordforaugust
Embed this episode
NOW PLAYING
ನಿರೀಕ್ಷೆಯ ವಾಕ್ಯ - 28.08.24
No transcript for this episode yet
Similar Episodes
No similar episodes found.
Similar Podcasts
No similar podcasts found.