EPISODE · Jun 20, 2025 · 12 MIN
S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Story
from Sandhyavani | ಸಂಧ್ಯಾವಾಣಿ · host Udayavani
S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Storyಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಯುಧಿಷ್ಠಿರನ ಆಳ್ವಿಕೆಯಲ್ಲಿ ಶಾಂತಿ ಸಮೃದ್ಧಿಗಳು ತುಂಬಿತ್ತು . ಹೀಗಿರುವಾಗ ಎಲ್ಲರು ಯುದ್ಧದ ಕಹಿ ಘಟನೆಗಳನ್ನು ಮರೆಯಲು ಯತ್ನಿಸುತ್ತಿದ್ದರು. ಈ ಸಮಯದಲ್ಲಿ ಭೀಮ ಆಗಾಗ ಕೌರವರನ್ನು ಸೋಲಿಸಿದ ಕುರಿತು ಬಡಾಯಿ ಕೊಚ್ಚಿಕೊಂಡು ಧೃತರಾಷ್ಟ್ರನನ್ನು ಚುಚ್ಚಿ ಮಾತಾಡುತ್ತಿದ್ದ ಈ ಸಮಯದಲ್ಲಿ ಧೃತರಾಷ್ಟ್ರ ಒಂದು ನಿರ್ಧಾರ ತೆಗೆದುಕೊಂಡ ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Story
No transcript for this episode yet
Similar Episodes
No similar episodes found.
Similar Podcasts
No similar podcasts found.