EPISODE · Aug 30, 2024 · 17 MIN
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace
from Sandhyavani | ಸಂಧ್ಯಾವಾಣಿ · host Udayavani
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace
No transcript for this episode yet
Similar Episodes
No similar episodes found.
Similar Podcasts
No similar podcasts found.