EPISODE · Aug 15, 2024 · 8 MIN
ಸನಾತನ ಧರ್ಮ ಬದುಕುಳಿದದ್ದು ಹೇಗೆ ?
from ಸದ್ಗುರು ಕನ್ನಡ Sadhguru Kannada · host Sadhguru Kannada
'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಸನಾತನ ಧರ್ಮ ಬದುಕುಳಿದದ್ದು ಹೇಗೆ ?
No transcript for this episode yet
Similar Episodes
No similar episodes found.