EPISODE · Aug 9, 2021 · 9 MIN
Wealth must be taken to Heaven | ಈ ಸಂಪತ್ತನ್ನು ಪರಲೋಕಕ್ಕೆ ಕೊಂಡೊಯ್ಯಬೇಕು
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai recites her very famous editorial Priya Odugare EP - 157 - Wealth must be taken to Heaven | ಈ ಸಂಪತ್ತನ್ನು ಪರಲೋಕಕ್ಕೆ ಕೊಂಡೊಯ್ಯಬೇಕು ಒಬ್ಬ ಅತ್ಯಂತ ಶ್ರೀಮಂತನಿದ್ದ.ತಾನು ಸಂಪಾದಿಸಿದ ಸಿರಿ ಸಾವಿನ ನಂತರ ತನ್ನೊಂದಿಗಿರಬೇಕೆನ್ನುವ ಇಚ್ಛೆಯಿಂದ ಭಗವಂತನಲ್ಲಿ ಈ ವರವನ್ನು ಬೇಡಿ ದೇವರು ಅದನ್ನು ಕರುಣಿಸಿ ತನ್ನ ಸಾವಿನ ನಂತ್ರ ಸಿರಿಯನ್ನು ಚಿನ್ನದ ಇಟ್ಟಿಗೆ ರೂಪದಲ್ಲಿಟ್ಟು ಬೃಹತ್ ಚೀಲವೊಂದನ್ನು ತಂದಾಗ ಹೊರಬಾಗಿಲಿನಲ್ಲಿ ದ್ವಾರಪಾಲಕರು ಅವನನ್ನು ತಡೆಯುತ್ತಾರೆ. ನಂತ್ರ ನಡೆದ ಕುತೂಹಲಕಾರಿ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
Wealth must be taken to Heaven | ಈ ಸಂಪತ್ತನ್ನು ಪರಲೋಕಕ್ಕೆ ಕೊಂಡೊಯ್ಯಬೇಕು
No transcript for this episode yet
Similar Episodes
No similar episodes found.
Similar Podcasts
No similar podcasts found.