EPISODE · Mar 31, 2022 · 5 MIN
ಯುಗಾದಿಯ ಚೇತನ Bendre
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
Like it? Subscribe! ’ರಸವೆ ಜನನ, ವಿರಸ ಮರಣ, ಸಮರಸವೆ ಜೀವನ’ ಇದು ಜೀವನದ ಕಷ್ಟ-ಸುಖಗಳನ್ನು ಎಲ್ಲ ಸ್ತರಗಳಲ್ಲೂ ಅನುಭವಿಸಿ, ಜೀವನದ ಕುದಿಯಲ್ಲಿ ಬೆಂದ ಬೇಂದ್ರೆ ತತ್ವ. ’ಬೆಂದರೆ ಬೇಂದ್ರೆ’ ಎನ್ನುವುದು ಈಗ ಕನ್ನಡ ಪಡೆನುಡಿ. ಅದಕ್ಕೆ, ಅವರು ಕಾಲ ಕಳೆದಂತೆ ಇನ್ನೂ ರೆಲೆವಂಟ್ ಆಗುತ್ತ ಹೋಗುತ್ತಾರೆ; ಬೇಂದ್ರೆ ಅಜ್ಜ ಬಹಳ ಹತ್ತಿರವಾಗುತ್ತಾನೆ. ಬಂಡಾಯದ ಬಿಸಿ ಆರಿದರೂ, ನವ್ಯದ ಪ್ರತಿಮೆಗಳು ಮಾಸಿದರೂ ಬೇಂದ್ರೆ ಬಾಳಗೀತೆ ಮತ್ತೆ ಮತ್ತೆ ನವ ಉದಯವನ್ನು ತಳೆಯುತ್ತದೆ. ಒಮ್ಮೆ ಭಾವಗೀತೆಯಾಗಿ ಮನ ಸೂರೆಗೊಳ್ಳುತ್ತದೆ; ಇನ್ನೊಮ್ಮೆ ಭಕ್ತಿಗೀತೆಯಾಗಿ ಬೆಳಕು ತೋರುತ್ತದೆ. ಮತ್ತೊಮ್ಮೆ ಜಾನಪದವಾಗಿ ಮಣ್ಣಿನ ವಾಸನೆ ಬೀರುತ್ತದೆ. ಕೆಲವೊಮ್ಮೆ ’ಆನ ತಾನನ’ ಎಂದು ಸುಲಭವಾಗಿ ಕಂಡರೂ, ಮಾಂತ್ರಿಕನ ಮುಷ್ಟಿಯಲ್ಲಿನ ಬಟ್ಟೆಯಂತೆ ಎಳೆದಷ್ಟೂ ಉದ್ದವಾಗಿ ಹರಿಯುತ್ತದೆ. ಇದೆ ಈ ಗಾರುಡಿಗನ ಗಮ್ಮತ್ತು. more .... Read at https://kannadakali.com/publications/podcastsWatch at https://www.youtube.com/channel/UCCON6n4lEgj6NsPqCLZdDSwListen at https://anchor.fm/kannadakali
NOW PLAYING
ಯುಗಾದಿಯ ಚೇತನ Bendre
No transcript for this episode yet
Similar Episodes
Mar 19, 2026 ·34m
Feb 18, 2026 ·11m
Feb 11, 2026 ·45m
Nov 12, 2025 ·35m
Oct 17, 2025 ·40m